KARNATAKA BIG NEWS : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ `ಋತು ಚಕ್ರ’ರಜೆ : ಇಂದು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ಋತುಚಕ್ರ ರಜೆಗೆ ಮಹತ್ವದ ಆದೇಶ ಹೊರಡಿಸಿದ್ದು, ಇದೀಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ, ಲಿಂಗತ್ವ ಅಲ್ಪಸಂಖ್ಯಾತ ಉದ್ಯೋಗಿಗಳಿಗೆ ಪ್ರತಿ…