KARNATAKA BIG NEWS : ನಿವೃತ್ತಿ ಹೊಂದುವ `ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅರ್ಜಿ’ : ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಇಲ್ಲಿದೆ ಮಾಹಿತಿBy kannadanewsnow5720/03/2025 5:45 AM KARNATAKA 2 Mins Read ಬೆಂಗಳೂರು : ಖಜಾನೆ-2ರ ತಂತ್ರಾಂಶದ ಮುಖಾಂತರ ವಯೋ ನಿವೃತ್ರ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿ ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ವಿವಿಧ ಪಾತ್ರದಾರಿಗಳು ಅನುಸರಿಸಬೇಕಾದ ಕ್ರಮಗಳು ಬಗ್ಗೆ…