‘BMTC’ಯಲ್ಲಿ 50 ಜನರಿಗೆ ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ನೀಡಿದ ರಾಮಲಿಂಗಾರೆಡ್ಡಿBy kannadanewsnow0503/03/2024 KARNATAKA 1 Min Read ಬೆಂಗಳೂರು: ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರು ಆಕಸ್ಮಿಕ ಸಾವು ಸೇರಿದಂತೆ ವಿವಿಧ ರೀತಿಯಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶನಿವಾರ ನೇಮಕಾತಿ…