KARNATAKA BREAKING : `ಎಳ್ಳು- ಬೆಲ್ಲದ ಜೊತೆ ಪ್ರೀತಿ, ಬಾಂಧವ್ಯ ಮಿಳಿತಗೊಳ್ಳಲಿ’ : ನಾಡಿನ ಜನತೆಗೆ `ಸಂಕ್ರಾಂತಿ ಹಬ್ಬದ’ ಶುಭ ಕೋರಿದ CM ಸಿದ್ದರಾಮಯ್ಯBy kannadanewsnow57 KARNATAKA 1 Min Read ಬೆಂಗಳೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು…