INDIA BREAKING : ಸಿರಿಯಾದಲ್ಲಿ ಉದ್ವಿಗ್ನತೆ : ಭಾರತೀಯರಿಗೆ ಸರ್ಕಾರದಿಂದ ತುರ್ತು ಸಹಾಯವಾಣಿ.!By kannadanewsnow5707/12/2024 8:40 AM INDIA 1 Min Read ನವದೆಹಲಿ : ಸಿರಿಯಾದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಸಲಹೆ ಸೂಚನೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ.…