KARNATAKA BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ‘RCB’ ಅಭಿಮಾನಿಗಳ ಸಾವು ಕೇಸ್ : ಇಬ್ಬರು ಆಯೋಜಕರು ಅರೆಸ್ಟ್.!By kannadanewsnow5706/06/2025 7:57 AM KARNATAKA 1 Min Read ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ…