KARNATAKA BREAKING : ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ದುರಂತದಲ್ಲಿ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು : ಮೃತರ ಸಂಖ್ಯೆ 5 ಕ್ಕೆ ಏರಿಕೆ.!By kannadanewsnow5729/12/2024 6:49 AM KARNATAKA 1 Min Read ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ನಾಲ್ವರು ಚಿಕಿತ್ಸೆ ಫಲಿಸದೇ…