KARNATAKA BREAKING : ಮುಡಾ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!By kannadanewsnow5710/02/2025 8:16 AM KARNATAKA 1 Min Read ಮೈಸೂರು : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.…