KARNATAKA BREAKING : ಮಂಡ್ಯದಲ್ಲಿ ವಿಸಿ ನಾಲೆಗೆ ಬಿದ್ದ ಕಾರು : ಚಾಲಕ ಪ್ರಾಣಾಪಾಯದಿಂದ ಪಾರುBy kannadanewsnow5703/11/2025 8:51 AM KARNATAKA 1 Min Read ಮಂಡ್ಯ : ಮಂಡ್ಯದಲ್ಲಿ ಮತ್ತೊಂದು ಅಪಘಡ ಸಂಭವಿಸಿದ್ದು, ವಿಸಿ ನಾಲೆಗೆ ಕಾರು ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿ ವಿಸಿ ನಾಲೆಯಲ್ಲಿ…