KARNATAKA BREAKING : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ : ಕಾರಿಗೆ `ಐರಾವತ’ ಬಸ್ ಡಿಕ್ಕಿಯಾಗಿ ನಾಲ್ವರು ದುರ್ಮರಣ.!By kannadanewsnow57 KARNATAKA 1 Min Read ಮಂಡ್ಯ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ…