KARNATAKA BREAKING : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ : ನಾಲ್ವರಿಗೆ ಗಂಭೀರ ಗಾಯ, 3 ಮನೆಗಳು ಪೀಸ್ ಪೀಸ್!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಘೋರ ಘಟನೆಯೊಂದು ನಡೆದಿದ್ದು, ಸಿಲಿಂಡರ್ ಲೀಕೇಜ್ ಆಗಿ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ಡಿ.ಜೆ.ಹಳ್ಳಿ ಅನಂದ್ ಥಿಯೇಟರ್ ಬಳಿ…