KARNATAKA BREAKING : ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ವೇತನ ಪಾವತಿಗೆ ಅನುದಾನ ಬಿಡುಗಡೆ..!By kannadanewsnow5706/02/2025 6:55 PM KARNATAKA 1 Min Read ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ…