BREAKING : ಸಾಹಿತಿ `ಎಸ್.ಎಲ್.ಭೈರಪ್ಪ’ಗೆ ಸರ್ಕಾರಿ ಗೌರವ ಸಲ್ಲಿಕೆ : ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಅಂತಿಮ ವಿಧಿವಿಧಾನBy kannadanewsnow57 KARNATAKA 1 Min Read ಮೈಸೂರು : ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಸೆ.24 ರಂದು ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ…