KARNATAKA BREAKING : ಹಾಸನದಲ್ಲಿ ಘೋರ ಘಟನೆ : ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು CM ಸಿದ್ದರಾಮಯ್ಯ ಆಪ್ತ ದುರ್ಮರಣ.!By kannadanewsnow57 KARNATAKA 1 Min Read ಹಾಸನ : ಹಾಸನ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಟ್ರ್ಯಾಕ್ಟರ್ ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಎಂಬಲ್ಲಿ…