BREAKING : ಮಂಡ್ಯದಲ್ಲಿ ಘೋರ ಘಟನೆ : ಅನಾಥಾಶ್ರಮದಲ್ಲಿ ಫುಡ್ ಪಾಯಿಸನ್ ನಿಂದ ಓರ್ವ ವಿದ್ಯಾರ್ಥಿ ಸಾವು.!By kannadanewsnow5716/03/2025 9:54 AM KARNATAKA 1 Min Read ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಈ ಘಟನೆ…