KARNATAKA BREAKING : ಚಿತ್ರದುರ್ಗದಲ್ಲಿ `ರೇಣುಕಾಸ್ವಾಮಿ’ ಸಮಾಧಿ ಧ್ವಂಸ.!By kannadanewsnow5710/12/2025 12:58 PM KARNATAKA 1 Min Read ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ. ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ನಾಮಫಲಕ ಧ್ವಂಸ ಮಾಡಲಾಗಿದೆ. ಲೇಔಟ್ ನಿರ್ಮಾಣ ವೇಳೆ ಸಮಾಧಿಗೆ ಧಕ್ಕೆಯಾಗಿರುವ ಶಂಕೆ…