BREAKING : ಬೆಂಗಳೂರಿನಲ್ಲಿ ರೌಡಿಶೀಟರ್ `ಬಿಕ್ಲು ಶಿವ’ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ `FIR’ ದಾಖಲು.!By kannadanewsnow5716/07/2025 8:50 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್…