KARNATAKA BREAKING : ಮೈಸೂರಿನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಬ್ರಾಹ್ಮಣ ಸಂಪ್ರದಾಯದಂತೆ ಸಾಹಿತಿ `ಎಸ್.ಎಲ್.ಭೈರಪ್ಪ’ ಅಂತ್ಯಕ್ರಿಯೆBy kannadanewsnow5726/09/2025 8:49 AM KARNATAKA 1 Min Read ಮೈಸೂರು: ಇಂದು ಬೆಳಗ್ಗೆ 10.30ಕ್ಕೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ…