KARNATAKA BREAKING : ಬೆಂಗಳೂರಿನಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ : ಬೈಕ್ ನಲ್ಲಿ ಬಂದು ಹಾಲು ಕದ್ದು ಖದೀಮರು ಎಸ್ಕೇಪ್.!By kannadanewsnow5704/12/2024 8:26 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಹಾಲಿನ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕನಕಪುರ ರಸ್ತೆಯಲ್ಲಿ ಬೈಕ್ ನಲ್ಲಿ ಬಂದು ಮುಂಜಾನೆ ಹಾಲು ಕಳ್ಳತನ ಮಾಡಿ ಖದೀಮರು ಪರಾರಿಯಾಗಿದ್ದಾರೆ. ಹೌದು, ಬೆಂಗಳುರಿನ…