KARNATAKA BREAKING : ವಿಶ್ವವಿಖ್ಯಾತ ಬೆಂಗಳೂರಿನ ಕರಗ ಶಕ್ತ್ಯೋತ್ಸವ ಮೆರವಣಿಗೆ : ಲಕ್ಷಾಂತರ ಭಕ್ತರಿಂದ ದರ್ಶನBy kannadanewsnow5713/04/2025 6:05 AM KARNATAKA 1 Min Read ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ನಡೆಯಿತು. ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ.…