KARNATAKA ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು! ಕಾವೇರಿ ನಿವಾಸದಲ್ಲಿ ವಿಶ್ರಾಂತಿBy kannadanewsnow0719/02/2024 KARNATAKA 1 Min Read ಬೆಂಗಳೂರು: ಬಿಡುವಿಲ್ಲದ ಕಾರ್ಯಕ್ರಮದಲ್ಲಿ ನಿರಂತರವಾಗಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗಿದ್ದು ಸದ್ಯ ಅವರು ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದೆ.…