ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ‘ಜಿರಳೆ’ ಹೇಳಿಕೆ ಎಫೆಕ್ಟ್: ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಯಾಯ್ತು ‘ಕಾಕ್ರೋಚ್ ಜನತಾ ಪಾರ್ಟಿ’!
ನಾರ್ವೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ: ವ್ಯಾಪಾರ, ಹಸಿರು ತಂತ್ರಜ್ಞಾನ ವೃದ್ಧಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ!
ಉತ್ತರ ಭಾರತದಲ್ಲಿ ಧಗಧಗಿಸಲಿರುವ ಬಿಸಿಲು: ತಾಪಮಾನ 5°C ಏರಿಕೆ ಭೀತಿ! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ, ಬಿರುಗಾಳಿಯ ಮುನ್ನೆಚ್ಚರಿಕೆ!
INDIA ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ‘ಜಿರಳೆ’ ಹೇಳಿಕೆ ಎಫೆಕ್ಟ್: ಸೋಶಿಯಲ್ ಮೀಡಿಯಾದಲ್ಲಿ ಸೃಷ್ಟಿಯಾಯ್ತು ‘ಕಾಕ್ರೋಚ್ ಜನತಾ ಪಾರ್ಟಿ’!By ಗೋಪಾಲ್ ಎನ್ INDIA 1 Min Read ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರು ಇತ್ತೀಚೆಗೆ ಆಡಿದ್ದ ವಿವಾದಾತ್ಮಕ “ಜಿರಳೆಗಳು” (Cockroaches) ಎಂಬ ಹೇಳಿಕೆಯು ಅಂತರ್ಜಾಲದಲ್ಲಿ ಭಾರಿ ಆಕ್ರೋಶ ಮತ್ತು ಚರ್ಚೆಗೆ ಕಾರಣವಾದ…