KARNATAKA BREAKING : ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಕೇಸ್ : ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ!By kannadanewsnow5701/06/2024 KARNATAKA 1 Min Read ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.…