KARNATAKA BREAKING : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ : ಅಭಿಮಾನಿಗಳಿಂದ ಪ್ರತಿಭಟನೆ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ!By kannadanewsnow5724/09/2024 1:09 PM KARNATAKA 1 Min Read ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಾದ್ಯಂತ ಸಿಎಂ…