KARNATAKA ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳ ಅಂತ್ಯದೊಳಗೆ ಖಾತೆಗೆ ಅಕ್ಕಿ ಹಣ ಜಮಾ!By kannadanewsnow5725/06/2024 6:05 AM KARNATAKA 1 Min Read ಬೆಂಗಳೂರು : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಡಿಬಿಟಿ ಹಣವು ಪ್ರತಿ ತಿಂಗಳ ಅಂತ್ಯದ ಒಳಗೆ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳುಬೇಕು…