KARNATAKA ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಶೇ.80 ರಷ್ಟು ‘ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್ ಪಡೆಯಲು ಅರ್ಜಿ ಆಹ್ವಾನ!By kannadanewsnow5728/11/2024 11:52 AM KARNATAKA 1 Min Read ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ…