KARNATAKA ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿಗೆ ಮನೆ ಬಾಗಿಲಿಗೇ `ಪೌತಿ ಖಾತೆ’ ಆಂದೋಲನ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮೃತಪಟ್ಟವರ ಹೆಸರಿನಲ್ಲಿರುವ 51.13 ಲಕ್ಷ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡಲು ಇ- ಪೌತಿ…