KARNATAKA ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಇ-ಪೌತಿ’ ಆಂದೋಲನ ಅಭಿಯಾನBy kannadanewsnow5706/07/2025 11:23 AM KARNATAKA 2 Mins Read ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಇದರ ಸದುಪಯೋಗಪಡೆಸಿಕೊಳ್ಳುವಂತೆ…