KARNATAKA ರಾಜ್ಯದ 7 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲು ಬಡಿದು ಇಬ್ಬರು ಸಾವು, ಜನಜೀವನ ಅಸ್ತವ್ಯಸ್ತBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮಳೆಯ ರೌದ್ರಾವತಾರ ಮುಂದುವರಿದಿದ್ದು, ಸಿಡಿಲು ಬಡಿದು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಭಾರಿ…