INDIA ಭಾರತೀಯ ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಉರಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಪಾಕ್ ಉಗ್ರನ ಹತ್ಯೆ!By kannadanewsnow8915/03/2026 12:36 PM INDIA 1 Min Read ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ನಲ್ಲಿ ಗಡಿ ದಾಟಿ ಭಾರತದೊಳಗೆ ನುಗ್ಗಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು…