Browsing: kannada latest news

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧದ ಪೋಸ್ಕೋ ಕೇಸ್ ಪ್ರಕರಣದಲ್ಲಿ, ಇಂದು 3ನೇ ಆರೋಪಿಯಾಗಿರುವಂತ ಮಠದ ಉತ್ತರಾಧಿಕಾರಿಗೆ ಚಿತ್ರದುರ್ಗದ ಬಾಲ ನ್ಯಾಯ ಮಂಡಳಿಯಿಂದ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.…

ಬೆಂಗಳೂರು: ಮೈಂಡ್‌‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿ.ವಿ.ದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕಂದಾಯ ವೃತ್ತಗಳಲ್ಲಿ ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. https://kannadanewsnow.com/kannada/bigg-news-good-news-for-children-of-workers-applications-invited-for-educational-incentives-for-the-year-2022-23/ ಈ ಸಂಬಂಧ ಹಿರಿಯೂರು ತಹಶೀಲ್ದಾರ್ ಕಚೇರಿಯಿಂದ…

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ( Former Australia skipper Ricky Ponting ) ಅವರಿಗೆ ಇಂದು ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದಂತ ವೆಸ್ಟ್ ಇಂಡೀಸ್…

ಧಾರವಾಡ: ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಹಾರಾಡಿಸಿದಂತ ವಿದ್ಯಾರ್ಥಿಯ ಮೇಲೆ ಹಲ್ಲೆ ಕುರಿತಂತೆ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಮೂಲಕ ಕನ್ನಡಿಗರ ಮೇಲೆ ಪುಂಡಾಟ…

ಧಾರವಾಡ : ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj…

ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಡ್ಯಾನ್ಸ್ ಮಾಡುತ್ತಿದ್ದಂತ ವಿದ್ಯಾರ್ಥಿ ಮೇಲೆ ಮರಾಠಿ ಗೂಂಡಾಗಳು, ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ಮರಾಠಿ ಗುೂಂಡಾಗಳನ್ನು ಬಂಧಿಸಬೇಕು. ಕನ್ನಡಿಗ ವಿದ್ಯಾರ್ಥಿ…

ಮಂಡ್ಯ : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಇಂದು  3 ಮಕ್ಕಳಿಗೆ ವಿಷವುಣಿಸಿ ತಾಯಿ ನೇಣಿಗೆ ಕೊರಳೊಡ್ಡಿರುವ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಇಂದು…

ಮಂಡ್ಯ: ಹನುಮ ಜಯಂತಿಯ ಹಿನ್ನಲೆಯಲ್ಲಿ, ದಿನಾಂಕ 04-12-2022ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. https://kannadanewsnow.com/kannada/only-18-students-not-9000-have-cancelled-their-medical-seats-and-re-sought-engineering-seats-kea/ ಮಂಡ್ಯ ಜಿಲ್ಲಾಧಿಕಾರಿ ಡಾ.ಹೆಚ್…

ದಾವಣಗೆರೆ: ಒಂದೆಡೆ ಬಿಜೆಪಿಗೆ ರೌಡಿಗಳ ಸೇರ್ಪಡೆ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ರಾಜಕಾರಣದಿಂದ ಹಣ ಸಂಪಾದಿಸೋದಕ್ಕಾಗಿ ಐಎಎಸ್…