KARNATAKA ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಆರಂಭದಿಂದಲೇ ನೀರಸ ಪ್ರತಿಕ್ರಿಯೆ: ಎಂದಿನಂತೆ ವಾಹನಗಳ ಸಂಚಾರ, ಜನಜೀವನ ಆರಂಭ |Karnataka BandhBy ಗೋಪಾಲ್ ಎನ್ KARNATAKA 1 Min Read ಬೆಂಗಳೂರು: ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಚಾಲಕನ ಮೇಲೆ ಇತ್ತೀಚೆಗೆ ನಡೆದ ಹಲ್ಲೆಯನ್ನು ವಿರೋಧಿಸಿ ಕನ್ನಡ ಒಕ್ಕೂಟ ಇಂದು ಕರೆ ನೀಡಿರುವ ರಾಜ್ಯವ್ಯಾಪಿ…