KARNATAKA ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶBy kannadanewsnow5719/02/2025 10:44 AM KARNATAKA 2 Mins Read ಸವದತ್ತಿ : ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ…