ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!
ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!
KARNATAKA ಮುಂಬೈ-ಬೆಂಗಳೂರು ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನಿಂದ ಚೂರಿ ಇರಿತ: ಓರ್ವ ಸಾವುBy kannadanewsnow57 KARNATAKA 1 Min Read ಬೆಳಗಾವಿ: ಮುಂಬೈ-ಬೆಂಗಳೂರು ಚಾಲುಕ್ಯ ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ರೈಲ್ವೆ ಇಲಾಖೆ ಉದ್ಯೋಗಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಂದು, ಟಿಟಿಇ ಸೇರಿದಂತೆ ಮೂವರನ್ನು ಗಾಯಗೊಳಿಸಿದ ಘಟನೆ…