ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯBy ಅವಿನಾಶ್ ಆರ್ ಭೀಮಸಂದ್ರ KARNATAKA 2 Mins Read ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ನೇಹಾ ಕೊಲೆಯನ್ನು…