BREAKING : 40,000 ಮೆಟ್ರಿಕ್ ಟನ್ ‘LPG’ ಹೊತ್ತ ಭಾರತದ ಹಡಗು ಹಾರ್ಮುಜ್ ಜಲಸಂಧಿಯಿಂದ ನಿರ್ಗಮನ, ಶೀಘ್ರ ಕರಾವಳಿಗೆ ಆಗಮನ13/03/2026 9:45 PM
‘ನೆಹರು ಮಾತು ಕೇಳಿ’ : ಯುದ್ಧದ ಸಮಯದಲ್ಲಿ ಕಾಂಗ್ರೆಸ್ ತಪ್ಪು ಮಾಹಿತಿ ಹರಡುತ್ತಿದೆ ; ಪ್ರಧಾನಿ ಮೋದಿ13/03/2026 9:30 PM
KARNATAKA BREAKING : ತರಳಬಾಳು ಹುಣ್ಣಿಮೆಯಲ್ಲಿ ‘ಡಾಲಿ ಧನಂಜಯ್’ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿಚಾರ್ಜ್.!By kannadanewsnow5705/02/2025 8:48 AM KARNATAKA 1 Min Read ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಭರಮಸಾಗರಕ್ಕೆ ಆಗಮಿಸಿದ್ದ ನಟ ‘ಡಾಲಿ ಧನಂಜಯ್’ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು…