SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಲಿಸುತ್ತಿದ್ದ ಕಾರಿನಲ್ಲಿಯೇ ಹಾರ್ಟ್ ಅಟ್ಯಾಕ್ ಗೆ ವ್ಯಕ್ತಿ ಸಾವು!06/07/2025 5:08 PM
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ‘KSRTC’ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು!06/07/2025 4:28 PM
KARNATAKA ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆBy kannadanewsnow0704/01/2024 2:07 PM KARNATAKA 3 Mins Read ಬೆಂಗಳೂರು: ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಸುತ್ತೊಲೆಯಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ. ಶಾಲಾ ವಾಹನಗಳಲ್ಲಿ…