KARNATAKA ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!By kannadanewsnow5721/01/2026 7:14 AM KARNATAKA 2 Mins Read ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ…