‘ಸ್ಲೀಪ್ ಬ್ಯಾಂಕಿಂಗ್’ ಎಂದರೇನು.? ಹೇಗೆ ಕೆಲಸ ಮಾಡುತ್ತೆ ಗೊತ್ತಾ.? ಒತ್ತಡದಲ್ಲಿದ್ದಾಗ ದಿ ಬೆಸ್ಟ್11/06/2025 10:03 PM
BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 8 DYSP, 28 PI ವರ್ಗಾವಣೆ ಮಾಡಿ ಆದೇಶ11/06/2025 9:54 PM
KARNATAKA ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆ ಗೊಂದಲ ಬಗೆಹರಿಸಿ, ಪಹಣಿಯಲ್ಲಿ ವಕ್ಫ್ ಹೆಸರು ತೆಗೆದುಹಾಕಿ: ಪ್ರತಿಪಕ್ಷ ನಾಯಕ ಆರ್.ಅಶೋಕBy kannadanewsnow0714/12/2024 7:39 AM KARNATAKA 4 Mins Read ಬೆಂಗಳೂರು: ವಕ್ಫ್ ಮಂಡಳಿಯಿಂದಾಗುತ್ತಿರುವ ಭೂ ಕಬಳಿಕೆಯ ಗೊಂದಲವನ್ನು ಕಾಂಗ್ರೆಸ್ ಸರ್ಕಾರ ಬಗೆಹರಿಸಬೇಕು. ರೈತರಿಗೆ ಹಾಗೂ ಹಿಂದೂಗಳಿಗಾಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ನಿಲುವಳಿ…