KARNATAKA BIG NEWS : ರಾಜ್ಯದಲ್ಲಿ `ಮಹಾಮಳೆ’ಗೆ ಮತ್ತೆ ನಾಲ್ವರು ಬಲಿ : ಇಂದು ಈ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,…