ಜಾತಿಗಣತಿಗೆ ‘ಸರ್ವರ್’ ಸಮಸ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ…