KARNATAKA SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ‘ಹಾರ್ಟ್ ಅಟ್ಯಾಕ್’ ಗೆ ಇಂದು ಒಂದೇ ದಿನ ನಾಲ್ವರು ಬಲಿ.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು…