KARNATAKA SHOCKING : ರಾಜ್ಯದಲ್ಲಿ `ಅಮಾನವೀಯ ಕೃತ್ಯ’ : ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಪಾಪಿ ತಂದೆ.!By kannadanewsnow57 KARNATAKA 1 Min Read ಚಿಕ್ಕಮಗಳೂರು : ಪಾಪಿ ತಂದೆ ಹಣದಾಸೆಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಮಾನವೀಯ ಘಟನೆ ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ…