KARNATAKA ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!By kannadanewsnow57 KARNATAKA 1 Min Read ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ ಮಹಿಳೆ ಸಾಕ್ಷಿಯಾಗಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ…