KARNATAKA ಎಲ್ಲರ ವಿಶ್ವಾಸಿದಿಂದ ಪ್ರಾಮಾಣಿಕವಾಗಿ ಕೆಲಸ ಮಾಡುವೆ : ಡಾ.ಆರ್ ಎಂ.ಮಂಜುನಾಥ ಗೌಡBy kannadanewsnow0705/03/2024 KARNATAKA 2 Mins Read ಶಿವಮೊಗ್ಗ: ಮಲೆನಾಡು ಅಭಿವೃದ್ಧಿ ಮಂಡಳಿಯು 13 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. 65 ಕ್ಕೂ ಹೆಚ್ಚು ಶಾಸಕರು, ಸಂಸದರು, ಅಧಿಕಾರಿಗಳನ್ನೊಂಡಿದ್ದು ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ…