BREAKING : ಮೊದಲ ‘NC ಕ್ಲಾಸಿಕ್ 2025’ರಲ್ಲಿ 86.18 ಮೀಟರ್ ಎಸೆತದೊಂದಿಗೆ ‘ಚಿನ್ನ’ ಗೆದ್ದ ‘ನೀರಜ್ ಚೋಪ್ರಾ’05/07/2025 9:12 PM
INDIA ಕೇಜ್ರಿವಾಲ್ ಜಾಮೀನು ವಿಸ್ತರಣೆ ಮಾಡಲು ಸುಪ್ರಿಂಕೋರ್ಟ್ ನಕಾರ, ಜೂನ್ 2 ರಂದು ಶರಣಾಗಲೇ ಬೇಕು ದೆಹಲಿ CMBy kannadanewsnow0729/05/2024 1:09 PM INDIA 1 Min Read ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುವಂತೆ ಕಾಣುತ್ತಿಲ್ಲ. ಅವರು ಈಗ ಜೂನ್ ೨ ರಂದು ನ್ಯಾಯಾಲಯಕ್ಕೆ ಶರಣಾಗಬೇಕಾಗುತ್ತದೆ. ಮಧ್ಯಂತರ ಜಾಮೀನನ್ನು 7…