KARNATAKA ಬೆಂಗಳೂರಿಗರೇ ಗಮನಿಸಿ : ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಈ ಸಂಖ್ಯೆಗೆ ಕರೆ ಮಾಡಿBy kannadanewsnow5716/10/2024 7:04 AM KARNATAKA 1 Min Read ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ…