ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ

ಮಂಡ್ಯ: ಜಿಲ್ಲೆಯಲ್ಲಿ ರೈತರೊಬ್ಬರಿಂದ 10,000 ಲಂಚವನ್ನು ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿಯ ಎಫ್ ಡಿಎ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಹಶೀಲ್ದಾರ್ ಕಚೇರಿಯ ಲಂಚಾವತಾರ ಬಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ರೈತ ಮೋಹನ್ ಎಂಬುವರು ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಂಡ್ಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿಯನ್ನು ಲಂಚ ಪಡೆಯುತ್ತಿದ್ದಾಗ ರೆಡ್ … Continue reading ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ