ಕಾವೇರಿ ನದಿ ನೀರಿನ ಬಗ್ಗೆ ಸಮರ್ಥ ನಿಲುವು ತಳೆಯಿರಿ: ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದುಡ್ಡು ಹೊಡೆಯೋಕೆ, ಲೂಟಿ ಮಾಡಲು ಈ ಸರಕಾರ ಸಮಯ ಕಳೆಯುತ್ತಿದೆ. ಕಾವೇರಿ ನೀರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿಲ್ಲ ಎಂದು ಟೀಕಿಸಿದರು. ಕೋರ್ಟ್, ಕಾವೇರಿ ಟ್ರಿಬ್ಯೂನಲ್‍ನಲ್ಲಿ ಪದೇಪದೇ ಹಿನ್ನಡೆ … Continue reading ಕಾವೇರಿ ನದಿ ನೀರಿನ ಬಗ್ಗೆ ಸಮರ್ಥ ನಿಲುವು ತಳೆಯಿರಿ: ರಾಜ್ಯ ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ