‘ಬೀಟ್ ಆ್ಯಪ್’ ಮೂಲಕ ‘ಸರ್ಕಾರಿ ಜಮೀನು’ ಒತ್ತುವರಿಯಾಗದಂತೆ ಕ್ರಮವಹಿಸಿ: ಸಚಿವ ಕೃಷ್ಣ ಭೈರೇಗೌಡ ಖಡಕ್ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಕಂದಾಯ ಸರ್ಕಾರಿ ಭೂಮಿ ಒತ್ತುವರಿ ತಗೆಡೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಬೀಟ್ ಆ್ಯಪ್ ಎಂಬುದನ್ನು ತರಲಾಗಿದೆ. ಇದರ ಮೂಲಕ ಸರ್ಕಾರಿ ಜಮೀನು ರಕ್ಷಣೆ ಮಾಡುವಂತ ಕೆಲಸವಾಗುತ್ತಿದೆ. ಬೀಟ್ ಆ್ಯಪ್ ಮೂಲಕ ಸರ್ಕಾರಿ ಭೂಮಿ ಒತ್ತುವರಿ ತಡೆಯಬೇಕು ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಡಕ್ ಸೂಚನೆ ನೀಡಿದರು. ಇಂದು ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ … Continue reading ‘ಬೀಟ್ ಆ್ಯಪ್’ ಮೂಲಕ ‘ಸರ್ಕಾರಿ ಜಮೀನು’ ಒತ್ತುವರಿಯಾಗದಂತೆ ಕ್ರಮವಹಿಸಿ: ಸಚಿವ ಕೃಷ್ಣ ಭೈರೇಗೌಡ ಖಡಕ್ ಸೂಚನೆ